ಬೆಂಗಳೂರು : ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಗೋವಿಂದರಾಜು ಸ್ವಾಮಿ ದೇವಸ್ಥಾನದ ಬಳಿ ಇಂದು ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿದೆ.
ಎರಡು ಅಗ್ನಿ ಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆದಿದೆ. ಆದರೂ ಸಹ ಅಷ್ಟರೊಳಗೆ ದೇವಸ್ಥಾನದ ಸುತ್ತಲೂ ವ್ಯಾಪಿಸಿದ್ದ ಬೆಂಕಿಯ ಕೆನ್ನಾಲಿಗೆಯು ಪಕ್ಕದಲ್ಲಿದ್ದ...
ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದ ಪರಗ್ವಾಲ್ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡು ಹಾರಿಸಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನ ಸೇನೆಯು ಸತತ ಆರನೇ ದಿನದ ರಾತ್ರಿಯೂ ಎಲ್ಒಸಿ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆ ಮಾಡಿದ್ದು,...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...