ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ.
ಸೋಮವಾರ...
ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್...