Tuesday, April 28, 2026

no groupism

ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್? DK ಶಿವಕುಮಾರ್ ಕ್ಲಾರಿಟಿ!

ರಾಜ್ಯ ಕಾಂಗ್ರೆಸ್ ನಲ್ಲಿ ಅನೇಕ ಊಹಾಪೋಹಗಳಿಗೆ ಹರಿದಾಡುತ್ತಿವೆ. ಈ ಮದ್ಯೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 'ಬ್ರೇಕ್‌ಫಾಸ್ಟ್ ಮೀಟಿಂಗ್’ ಬಗ್ಗೆ ತೆರೆ ಎಳೆದಿದ್ದಾರೆ. ಡಿಕೆಶಿ ತಮ್ಮ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಬಣ ರಾಜಕೀಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಕುರಿತಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದ ಗುಂಪುಗಾರಿಕೆಯ ಸುದ್ದಿಗಳನ್ನು ಅವರು ತಳ್ಳಿಹಾಕಿದ್ದಾರೆ. ಸೋಮವಾರ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img