Tuesday, April 15, 2025

No Ration No pention

ವಿವಾದಾತ್ಮಕ ಆದೇಶ ಹಿಂಪಡೆದ ಡಿಸಿ…!

www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ. ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img