Monday, August 3, 2026

No Ration No pention

ವಿವಾದಾತ್ಮಕ ಆದೇಶ ಹಿಂಪಡೆದ ಡಿಸಿ…!

www.karnatakatv.net :ಚಾಮರಾಜನಗರ : ಲಸಿಕೆ ಹಾಕಿಸಿಕೊಳ್ಳದಿದ್ರೆ ರೇಷನ್ ಇಲ್ಲ, ಪೆನ್ಷನ್ನೂ ಇಲ್ಲ ಅಂತ ಆದೇಶ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಚಾಮರಾಜನಗರ ಡಿಸಿ ಇದೀಗ ತಮ್ಮ ಆದೇಶ ಹಿಂಪಡೆದಿದ್ದಾರೆ. ಹೌದು, ಜಿಲ್ಲೆಯನ್ನ ಕೊರೋನಾ ಮುಕ್ತವನ್ನಾಗಿ ಮಾಡೋ ಭರದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ,ಎಂ.ಆರ್.ರವಿ ನಿನ್ನೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ರು. ಅದರ ಪ್ರಕಾರ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ರೆ ಸರ್ಕಾರದ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img