Saturday, December 27, 2025

No salaries

ಸಿಬ್ಬಂದಿಗಳಿಗೆ ಸಂಬಳ ಇಲ್ಲ ರೋಗಿಗಳಿಗೆ ಚಿಕಿತ್ಸೆ ಇಲ್ಲ…!

www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್  ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img