Saturday, February 21, 2026

No salaries

ಸಿಬ್ಬಂದಿಗಳಿಗೆ ಸಂಬಳ ಇಲ್ಲ ರೋಗಿಗಳಿಗೆ ಚಿಕಿತ್ಸೆ ಇಲ್ಲ…!

www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್  ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...
- Advertisement -spot_img

Latest News

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಮತ್ತು ತಮ್ಮನ್ನು ಟೀಕಿಸುವವರ, ನಿಂದಿಸುವವರ ವಿರುದ್ಧ ಕಿಡಿಕಾರಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ...
- Advertisement -spot_img