Friday, August 28, 2026

No Seat

ಚುನಾಯಿತ ಜನಪ್ರತಿನಿಧಿಗಳಿಗೆ ಇಲ್ಲ ಆಸನದ ವ್ಯವಸ್ಥೆ…!

www.karnatakatv.net :ಹುಬ್ಬಳ್ಳಿ: ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳು ಅಂತೂ ಆಯ್ಕೆಯಾದರು, ಆದರೆ  ಚುನಾಯಿತ ಪ್ರತಿನಿಧಿಗಳಿಗೆ ಕುಳಿತುಕೊಳ್ಳುವ ಆಸನಕ್ಕೆ ಅಡಚಣೆ ಉಂಟಾಗಿದೆ. ಕುರ್ಚಿಗಾಗಿ ಶತಾಯು ಗತಾಯು ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ಈಗ ಪಾಲಿಕೆಯಲ್ಲಿ ಕುಳಿತುಕೊಳ್ಳುವುದಕ್ಕೆ ಸಮಸ್ಯೆ ಎದುರಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಸರತ್ತು ಮುಗಿದು ನೂತನ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ, 67ರಿಂದ 82ಕ್ಕೆ ಏರಿಕೆಯಾಗಿರುವ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img