Sunday, June 22, 2025

NOC

ವೃದ್ದಿಮಾನ್ ಸಾಹಾಗೆ  ನಿರಾಕ್ಷೇಪಣಾ ಪತ್ರ

https://www.youtube.com/watch?v=wHBwYl4c4ks ಕೋಲ್ಕತ್ತಾ:  ಅನುಭವಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾಗೆ  ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ ಬೇರೆ ರಾಜ್ಯದ ಪರ ಆಡಲು ನಿರಾಕ್ಷೇಪಣಾ ಪತ್ರ ನೀಡಿದೆ. ಈ ಮೂಲಕ 15 ವರ್ಷಗಳ ಬಾಂಧವ್ಯವನ್ನು ಕಡಿತಗೊಳಿಸಿದ್ದಾರೆ. ರಾಷ್ಟ್ರೀಯ ತಂಡದ ಪರ ಸಾಹಾ 40 ಟೆಸ್ಟ್  ಆಡಿದ್ದಾರೆ. ಅಕ್ಟೋಬರ್‍ಗೆ 38ನೇ ವರ್ಷಕ್ಕೆ ಕಾಲಿಡಲಿರುವ ಸಾಹಾ ಅವರಿಗೆ ಬಿಸಿಸಿಐ ಎರಡನೆ ವಿಕೆಟ್ ಕೀಪರ್...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img