Sunday, July 6, 2025

noida

ADVERTISEMENT :ಸೌತ್ ಮಂದಿಗೆ ನೋ ಎಂಟ್ರಿ ,ವಿವಾದಕ್ಕೆ ಕಾರಣವಾದ ಜಾಹೀರಾತು

ಸಾಮಾನ್ಯವಾಗಿ ಜಾಬ್ ಮಾಡ್ತಿರೋರು ನೌಕರಿ, ಲಿಂಕ್ಡಿನ್ ಸೇರಿದಂತೆ ಹವಾರು ಜಾಬ್ ಸರ್ಚ್ ಆ್ಯಪ್ ಗಳನ್ನ ಬಳಸ್ತಾರೆ. ಅದ್ರಲ್ಲಿ ದಿನನಿತ್ಯ ಸಾಕಷ್ಟು ಜಾಹಿರಾತುಗಳನ್ನ ಕೆಲಸಕ್ಕೆ ಸಂಬಂಧಪಟ್ಟಂತೆ ಬರ್ತಾನೆ ಇರ್ತಾವೆ. ಆದ್ರೆ ಇಲ್ಲೊಂದು ಜಾಹೀರಾತು ಭಾರಿ ವಿವಾದಕ್ಕೆ ಕಾರಣವಾಗಿದೆ. ಹೌದು ಜಾಬ್ ಸರ್ಚಿಂಗ್ ಆ್ಯಪ್ ಆಗಿರೋ ಲಿಂಕ್​ಡಿನ್ ನಲ್ಲಿ ನೋಯ್ಡಾದ ಒಂದು ಸಂಸ್ಥೆ ನೀಡಿರೋವಂತ ಜಾಹೀರಾತು ಸಾಕಷ್ಟು ವಿವಾದಕ್ಕೆ...

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಮ್‌ನಲ್ಲಿ ಜರಿಹುಳು ಪತ್ತೆ

National News: ಮೊನ್ನೆ ಮೊನ್ನೆ ತಾನೇ ಆನ್‌ಲೈನ್‌ನಲ್ಲಿ ಐಸ್‌ಕ್ರೀಮ್ ಆರ್ಡರ್ ಮಾಡಿದ್ದು, ಅದರಲ್ಲಿ ಮನುಷ್ಯನ ಕೈಬೆರಳು ಸಿಕ್ಕ ಘಟನೆ ಎಲ್ಲರಿಗೂ ನೆನಪಿದೆ. ಇದೀಗ, ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಮ್‌ನಲ್ಲಿ ಜರಿ ಹುಳು ಪತ್ತೆಯಾಗಿದೆ. ನೊಯ್ಡಾದಲ್ಲಿ ಈ ಘಟನೆ ನಡೆದಿದ್ದು, ಆರ್ಡರ್ ಮಾಡಿದ್ದ ಫ್ಯಾಮಿಲಿ ಐಸ್‌ಕ್ರೀಮ್‌ನಲ್ಲಿ ಜರಿಹುಳು ಕಂಡುಬಂದಿದೆ. ಐಸ್‌ಕ್ರೀಮ್ ತಯಾರಿಸುವ ಕಂಪನಿ ಮತ್ತು ಡಿಲೆವರಿ ಆ್ಯಪ್...

ಕ್ರಿಕೇಟ್ ಆಡುವಾಗ ಹಾರ್ಟ್ ಅಟ್ಯಾಕ್, ಮೈದಾನದಲ್ಲೇ ಮೃತಪಟ್ಟ ಕ್ರಿಕೇಟಿಗ

Cricket News: ಕ್ರಿಕೇಟ್ ಆಡುವ ಸಂದರ್ಭದಲ್ಲಿ ಕ್ರಿಕೇಟಿಗನೊಬ್ಬ ಹೃದಯಾಘಾತದಿಂದ, ಮೈದಾನದಲ್ಲೇ ಮೃತಪಟ್ಟ ಘಟನೆ ನೋಯ್ಡಾದಲ್ಲಿ ನಡೆದಿದೆ. ವಿಕಾಸ್ ನೇಗಿ ಮೃತ ದುರ್ದೈವಿಯಾಗಿದ್ದು, ಇವರಿಗೆ ಕೇವಲ 36 ವರ್ಷವಾಗಿತ್ತು. https://twitter.com/anwar0262/status/1744813239127388219 ನೋಯ್ಡಾದ ಥಾನಾದಲ್ಲಿ ಕ್ರಿಕೇಟ್ ಪಂದ್ಯ ಏರ್ಪಡಿಸಲಾಗಿತ್ತು. ಈ ವೇಳೆ ಮೈದಾನದಲ್ಲಿ ಕ್ರಿಕೇಟ್ ಆಡುತ್ತಿದ್ದ ಉತ್ತರಾಖಂಡ ಮೂಲದ ವಿಕಾಸ್ ನೇಗಿ, ಹೃದಯಾಘಾತದಿಂದ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕ್ರಿಕೇಟ್ ಆಡುವಾಗ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img