Thursday, March 26, 2026

nominy letter

ಕಾಂಗ್ರೆಸ್ ಗೆ ಪತ್ರ ಬರೆಯೋಕೆ ಈಗ ಜ್ಞಾನೋದಯ ಆಯ್ತಾ: ಮಾಜಿ ಸಿಎಂ ಕುಮಾರಸ್ವಾಮಿ

https://www.youtube.com/watch?v=RcMfudhPlCs ಅವತ್ತು ನಮ್ಮನೆಲ್ಲ ಬಿಜೆಪಿ ಬಿ ಟೀಮ್ ಅಂತ ಹೇಳ್ಕೊಂಡಿ ಹೋದ್ರಲ್ಲ, ಕಾಂಗ್ರೆಸ್ ನವರು ಇವಗ್ಯಾಕೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಈಗ ಜ್ಞಾನೋದಯವಾಯ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಸಭಾ ಚುನಾವಣೆಯಲ್ಲಿ ನಮಗೆ ಅವಕಾಶವನ್ನು ಕೊಡಿ ಎಂದು ತಿಳಿಸಿದರು. ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸುವ ಮೊದಲೇ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img