Friday, August 7, 2026

non hindu worker

ಸಿಎಂ ಹೇಳಿದ್ರೂ ಡೋಂಟ್‌ ಕೇರ್!, ಟಿಟಿಡಿಯಲ್ಲೇ ಉಳಿದಿದ್ದ ಕ್ರೈಸ್ತ ಅಧಿಕಾರಿ : ಮುಂದೇನಾಯ್ತು..?

ಬೆಂಗಳೂರು : ಈ ಹಿಂದೆ ತಿರುಪತಿ ತಿರುಮಲ ದೇವಸ್ಥಾನದಲ್ಲಿನ ಹಿಂದುಯೇತರ ಉದ್ಯೋಗಿಗಳಿಗೆ ಕೊಕ್‌ ನೀಡಿದ್ದ ಟಿಟಿಡಿ ಆಡಳಿತ ಮಂಡಳಿಯು, ಇದೀಗ ಮತ್ತೊಬ್ಬ ಸಿಬ್ಬಂದಿಗೆ ಶಾಕ್‌ ನೀಡಿದೆ. ಟಿಟಿಡಿ ಆಡಳಿತ ಮಂಡಳಿಯ ಅಡಿ ದೇವಸ್ಥಾನದಲ್ಲಿ ಯಾರೇ ಕೆಲಸ ಮಾಡಬೇಕಾದರೆ ಅವರು ಹಿಂದೂ ಧರ್ಮವನ್ನು ಪಾಲಿಸಬೇಕಾಗುತ್ತದೆ. ಟಿಟಿಡಿಯ ನಿಯಮಗಳಿಗೆ ನಿಷ್ಠರಾಗಿರಬೇಕು. ಹೀಗೆಯೇ ಟಿಟಿಡಿಯಲ್ಲಿ ಉದ್ಯೋಗಕ್ಕೆ ಸೇರುವಾಗ ಹಿಂದೂ ಧರ್ಮವನ್ನು...
- Advertisement -spot_img

Latest News

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ...
- Advertisement -spot_img