Uttar Pradesh News: ಉತ್ತರಪ್ರದೇಶದ ಶಾಲೆಯೊಂದರಲ್ಲಿ ಪ್ರತಿದಿನ ಟಿಫಿನ್ ಬಾಕ್ಸ್ನಲ್ಲಿ ನಾನ್ವೆಜ್ ತರುತ್ತಿದ್ದ ಬಾಲಕನನ್ನು ಪ್ರಿನ್ಸಿಪಲ್ ಅಮಾನತುಗೊಳಿಸಿದ್ದಾರೆ.
ಬಾಲಕನ ತಾಯಿಯ ಜೊತೆ ಪ್ರಿನ್ಸಿಪಲ್ ಮಾತನಾಡಿರುವ ವೀಡಿಯೋ ವೈರಲ್ ಆಗಿದ್ದು, ನಾವು ದೇವಸ್ಥಾನವನ್ನು ಧ್ವಂಸ ಮಾಡುವ, ಮತಾಂತರ ಮಾಡುವ ಮಕ್ಕಳಿಗೆ ನಮ್ಮ ಶಾಲೆಯಲ್ಲಿ ಶಿಕ್ಷಣ ನೀಡಲಾಗುವುದಿಲ್ಲ ಎಂದು ಪ್ರಿನ್ಸಿಪಲ್ ಹೇಳಿದ್ದಾರೆ.
https://youtu.be/BVOtpNotDsI
ಇನ್ನು ಪ್ರತಿದಿನ ತನ್ನ ಟಿಫಿನ್ ಬಾಕ್ಸ್ನಲ್ಲಿ ಬಾಲಕ...
Health Tips: ಆಹಾರ ತಜ್ಞೆ, ವೈದ್ಯೆಯಾದ ಡಾ.ಹೆಚ್.ಎಸ್.ಪ್ರೇಮಾ ಅವರು ಆಹಾರ ಸೇವನೆ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಯಾವ ರೀತಿಯ ಆಹಾರ ಸೇವನೆ ಮಾಡಬೇಕು..? ಒಂದೇ ಆಹರವನ್ನೇ ತಿನ್ನುತ್ತಿದ್ದರೆ ಏನಾಗುತ್ತದೆ..? ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಬೇಕು ಅಂದ್ರೆ ನಾವು ಯಾವ ಆಹಾರವನ್ನು ಸೇವಿಸಬೇಕು. ಹೀಗೆ ಹಲವು ಪ್ರಶ್ನೆಗಳಿಗೆ ಡಾ.ಪ್ರೇಮಾ ಅವರು ಉತ್ತರಿಸಿದ್ದಾರೆ. ಅದೇ...
Spiritual Story: ಹಿಂದೂಗಳಲ್ಲಿ ಹಲವು ಪದ್ಧತಿಗಳಿದೆ. ಅವುಗಳಲ್ಲಿ ದೇವಸ್ಥಾನಕ್ಕೆ ಮಾಂಸಾಹಾರ ಸೇವನೆ ಮಾಡಿ ಹೋಗಬಾರದು ಅನ್ನೋದು ಕೂಡ ಒಂದು. ಹಾಗಾದ್ರೆ ಯಾಕೆ ನಾವು ದೇವಸ್ಥಾನಕ್ಕೆ ಹೋಗುವಾಗ ಸ್ನಾನಾದಿಗಳನ್ನು ಮಾಡಿ, ಮಾಂಸಾಹಾರ ಸೇವಿಸದೇ ಹೋಗಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುವವರು ಹಲವು ನಿಯಮಗಳನ್ನು ಅನುಸರಿಸುತ್ತಾರೆ. ತಲೆಸ್ನಾನ ಮಾಡಿ, ಏನನ್ನೂ ಸೇವಿಸದೇ ದೇವಸ್ಥಾನಕ್ಕೆ...
ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...
Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ...