Wednesday, February 4, 2026

non veg biriyani

ಹಾಸನದಲ್ಲಿ ಡಾ. ಪುನೀತ್ ರಾಜ್ ಕುಮಾರ್ ಪುತ್ತಳಿ ಅನಾವರಣ ಅಭಿಮಾನಿಗಳಿಗೆ ಬಿರಿಯಾನಿ ಊಟ

ಹಾಸನ: ನಗರದ ಎನ್.ಆರ್. ವೃತ್ತದ ಬಳಿ ಡಾ. ರಾಜಕುಮಾರ್, ಪುನೀತ್ ರಾಜಕುಮಾರ್ ಹಾಗೂ ಶಿವರಾಜಕುಮಾರ್ ಅಭಿಮಾನಿ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ಪುನೀತ್ ರಾಜಕುಮಾರ್ ಪುತ್ಥಳಿಯನ್ನು ಅಭಿಮಾನಿಗಳು ಅನಾವರಣಗೊಳಿಸಿದರು ಹಾಗೂ ವೀಕ್ಷಣೆ ಮಾಡಲು ಬಂದವರಿಗೆ ರುಚಿರುಚಿಯಾದ ಬಿರಿಯಾನಿ ಬೋಜನ ನೀಡಿದರು. ​ ​ ನಂತರ ಅಭಿಮಾನಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ಮೂರ್ತಿ ಹಾಗೂ ರತೀಶ್ ಮಾಧ್ಯಮದೊಂದಿಗೆ ಮಾತನಾಡಿ, ಹಾಸನ ಜಿಲ್ಲೆಯ...
- Advertisement -spot_img

Latest News

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ...
- Advertisement -spot_img