Tuesday, May 20, 2025

nonveg

Health Tips: ಇತ್ತೀಚಿನ ದಿನಗಳಲ್ಲಿ ಗಂಡ ಹೆಂಡತಿ ದೂರವಾಗ್ತಿರೋದು ಯಾಕೆ? ಮನೋಶಾಸ್ತ್ರರು ಹೇಳೋದೇನು?

Health Tips: ಇತ್ತೀಚಿನ ದಿನಗಳಲ್ಲಿ ಮದುವೆ ಅನ್ನೋದು ಬರೀ ಸೆಲೆಬ್ರೆಷನ್ ಆಗಿದೆ. ಇನ್‌ಸ್ಟಾಗ್ರಾಮಿಗೆ ಹಾಕಲು ರೀಲ್ಸ್, ಫೋಟೋಗಾಗಿಯೇ ಮದುವೆ ಮಾಡಿಕೊಳ್ಳುತ್ತಿದ್ದಾರೆನೋ ಅನ್ನೋ ರೀತಿ ಇಂದಿನ ಕೆಲ ಕಪಲ್ಸ್ ತಿಳಿದಿದ್ದಾರೆ. ಮೂವಿ ರೇಂಜಿಗೆ ಫೋಟೋ ಶೂಟ್, ಮದುವೆ, ಸಂಂಗೀತ್, ರಿಸೆಪ್ಶನ್ ಎಲ್ಲ ಮಾಡಿಕೊಂಡು, ಹನಿಮೂನ್‌ಗಾಗಿ ಬೇರೆ ಬೇರೆ ರಾಜ್ಯ, ದೇಶ ಸುತ್ತಿ, ಅದರ ರೀಲ್ಸ್ ಮಾಡಿ...

Beauty Tips: ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾವಾಗ ಬಳಸಬೇಕು?

Beauty Tips: ಸ್ಕಿನ್ ಸ್ಪೆಶಲಿಸ್ಟ್ ಆಗಿರುವ ಡಾ.ವಿದ್ಯಾ.ಟಿ.ಎಸ್ ಎಂಬುವವರು ತ್ವಚೆಯ ಆರೈಕೆ ಹೇಗಿರಬೇಕು..? ಯಾವ ಕ್ರೀಮ್ ಯಾಾವಾಗ ಬಳಸಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಒಮ್ಮೊಮ್ಮೆ ವಯಸ್ಸಾಾದ ಬಳಿಕ, ಅಥವಾ ಬಿಸಿಲಿನ ಬೇಗೆ ಹೆಚ್ಚಾಗಿ ಮುಖದ ಮೇಲೆ ದುಷ್ಪರಿಣಾಮ ಬೀರಿದಾಗ, ಡಾರ್ಕ್ ಸ್ಪಾಟ್‌ಸ್ ಆಗುವ ಸಾಧ್ಯತೆ ಇರುತ್ತದೆ. ಆದರೆ ಡಾರ್ಕ್ ಸರ್ಕಲ್ಸ್ ಅಂದ್ರೆ, ಕಣ್ಣಿನ ಸುತ್ತಲೂ ಕಪ್ಪಗಾಗೋದು....

ಶುಗರ್ ಕಾಯಿಲೆ ಇದ್ದರೆ ಈ ಸಮಸ್ಯೆ ಬಂದೇಬರುತ್ತೆ! ಲೈಂಗಿಕ ಕ್ರಿಯೆಗಳಿಗೆ ಅತಿಯಾದ ತೊಂದರೆ!

Health Tips: ಸಕ್ಕರೆ ಖಾಯಿಲೆ ಅನ್ನೋದು ಇತ್ತೀಚಿನ ದಿನಗಳಲ್ಲಿ ಇರುವ ಕಾಮನ್ ಖಾಯಿಲೆ. ಆದರೆ ಇದು ತರುವ ಫಜೀತಿ ಕಾಮನ್ ಅಲ್ಲವೇ ಅಲ್ಲ. ಇದು ಮನುಷ್ಯನ ಜೀವವನ್ನು ಕೆಲವೇ ವರ್ಷಗಳಲ್ಲಿ ಮುಗಿಸಿಬಿಡಬಹುದಾದ ಖಾಯಿಲೆ. ಹಾಗಾಗಿ ಶುಗರ್ ಇದೆ ಅಂತಾ ಗೊತ್ತಾದಾಗ ಎಚ್ಚೆತ್ತುಕೊಳ್ಳುವುದು ಉತ್ತಮ. ಅಲ್ಲದೇ, ಶುಗರ್ ಬರದ ಹಾಗೆ ನೋಡಿಕೊಳ್ಳುವುದು ಇನ್ನೂ ಮುಖ್ಯ. ಇನ್ನು...

Health Tips: ಮಗುವಿಗೆ TUMMY TIME ಯಾವಾಗ ಕೊಡ್ಬೇಕು..!

Health Tips: ಪುಟ್ಟ ಮಕ್ಕಳ ಆರೈಕೆ ಹೇಗೆ ಮಾಡಬೇಕು..? ಅವುಗಳಿಗೆ ಎದೆಹಾಲು ಎಷ್ಟು ಮುಖ್ಯ ಅನ್ನೋ ಬಗ್ಗೆ ಹಲವು ವೈದ್ಯರು ಕರ್ನಾಟಕ ಟಿವಿ ಹೆಲ್ತ್‌ ನಲ್ಲಿ ಹೇಳಿದ್ದಾರೆ. ಅದೇ ರೀತಿ ಡಾ. ಪ್ರಿಯಾ ಶಿವಳ್ಳಿಯವರು ಮಗುವಿಗೆ ಟಮ್ಮಿ ಟೈಮ್ ಯಾವಾಗ ಕೊಡಬೇಕು ಎಂಬ ಬಗ್ಗೆ ವಿವರಿಸಿದ್ದಾರೆ. ಪುಟ್ಟ ಶಿಶುಗಳನ್ನು ಮುಟ್ಟುವ ಮುನ್ನ ಕಡ್ಡಾಯವಾಗಿ ಸೋಪ್ ಅಥವಾ...

Health Tips: ಬೊಜ್ಜು ಬರಲು ಕಾರಣವೇನು ಗೊತ್ತಾ..?

Health Tips: ಬೊಜ್ಜು ಕರಗಿಸೋಕ್ಕೆ ನಾವು ಅದೆಷ್ಟು ಪ್ರಯತ್ನಿಸುತ್ತೇವೆ. ಆದರೆ ಬೊಜ್ಜು ಕರಗುವುದಿಲ್ಲ. ಯಾಕಂದ್ರೆ ಅದು ದೇಹದ ತಪ್ಪಲ್ಲ, ನಾವು ಮಾಡುವ ಕೆಲವು ತಪ್ಪಿನಿಂದಲೇ, ನಮ್ಮ ದೇಹದ ಬೊಜ್ಜು ಕರಗುವುದಿಲ್ಲ. ಹಾಗಾಗಿ ನಾವು ಬಜ್ಜು ಕರಗಿಸುವ ಮುನ್ನ, ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯಬೇಕು. ಹಾಗಾದ್ರೆ ಬೊಜ್ಜು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. https://youtu.be/Ga9F_Birm10 ದೇಹದಲ್ಲಿ...

ನಡೆದಿದ್ದು ಪುಸ್ತಕ ಮೇಳ, ಸೇಲ್ ಆಗಿದ್ದು 800 ಪ್ಲೇಟ್ ಬಿರಿಯಾನಿ, 1,300 ಪ್ಲೇಟ್ ಶವರ್ಮಾ

Pakistan News: ಸಾಮಾನ್ಯವಾಗಿ ಆಹಾರ ಮೇಳದಲ್ಲಿ ಆಹಾರಗಳು ಹೆಚ್ಚು ಸೇಲ್ ಆಗುತ್ತದೆ. ಪುಸ್ತಕ ಮೇಳ, ಕೃಷಿ ಮೇಳ, ಫರ್ನಿಚರ್ ಮೇಳ ಇತ್ಯಾದಿ ಇದ್ದಾಗ, ಜನ ಯಾವ ವಿಷಯಕ್ಕೆ ಮೇಳ ನಡೆಯುತ್ತಿದೆಯೋ, ಅದನ್ನೇ ಹೆಚ್ಚು ಖರೀದಿಸುತ್ತಾರೆ. https://youtu.be/0dG1bqSLf6A ಆದರೆ ಪಾಕಿಸ್ತಾನದಲ್ಲಿ ಪುಸ್ತಕ ಮೇಳ ನಡೆದಿತ್ತು. ಆದರೆ ಪುಸ್ತಕ ಮೇಳಕ್ಕೆ ಬಂದ ಜನ, ಪುಸ್ತಕ ಖರೀದಿಸುವುದನ್ನು ಬಿಟ್ಟು, ಅಲ್ಲಿ ಮಾರಲು...

Health Tips: ಕಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಗಟ್ಟುವುದು ಹೇಗೆ?

Health Tips: ಹಾರ್ಟ್ ಅಟ್ಯಾಕ್, ಕಿಡ್ನಿ ಸಮಸ್ಯೆ, ಕ್ಯಾನ್ಸರ್ ಸೇರಿ ದೊಡ್ಡ ದೊಡ್ಡ ಖಾಯಿಲೆಗಳು, ಕೆಲ ಆರೋಗ್ಯ ಸಮಸ್ಯೆಗಳು ಬರೀ ನಾವು ಸೇವಿಸುವ ಆಹಾರದಿಂದ ಅಥವಾ ನಮ್ಮ ಜೀವನಶೈಲಿಯಿಂದ ಬರುವುದಿಲ್ಲ. ಬದಲಾಗಿ ಅನುವಂಶಿಕವಾಗಿಯೂ ಖಾಯಿಲೆ ಬರುತ್ತದೆ. ಹಾಗಾದ್ರೆ ಖಾಯಿಲೆಗಳು ಅನುವಂಶಿಕವಾಗಿ ಬಾರದಂತೆ ತಡೆಯುವುದು ಹೇಗೆ ಅಂತಾ ಪಾರಂಪರಿಕ ವೈದ್ಯರಾದ ಡಾ. ಪವಿತ್ರಾ ಅವರು ವಿವರಿಸಿದ್ದಾರೆ...

Health Tips: ಒಬ್ಬ ಮನುಷ್ಯನಿಗೆ 2 ಕಿಡ್ನಿ ಬೇಕೇ ಬೇಕಾ..?

Health Tips: ಮನುಷ್ಯ ಆರೋಗ್ಯವಾಗಿರಬೇಕು ಅಂದ್ರೆ, ಹೃದಯ, ಲಿವರ್, ಕಿಡ್ನಿ ಇವಿಷ್ಟು ಆರೋಗ್ಯವಾಗಿರಬೇಕು. ಆಗ ಮನುಷ್ಯ ಆರೋಗ್ಯವಾಗಿ ಇರುತ್ತಾನೆ. ಅದರಲ್ಲೂ ಕಿಡ್ನಿಯ ಆರೋಗ್‌ಯ ಬಹುಮುಖ್ಯವಾಗಿದೆ. ಆದ್ರೆ ನಮಗೆ ಎರಡು ಕಿಡ್ನಿಗಳು ಬೇಕೇ ಬೇಕಾ..? ಒಂದು ಕಿಡ್ನಿ ಇದ್ರೆ ಮನುಷ್ಯ ಆರೋಗ್ಯವಾಗಿ ಇರೋಕ್ಕೆ ಆಗಲ್ವಾ..? ಈ ಪ್ರಶ್ನೆಗಳಿಗೆ ವೈದ್ಯರೇ ಉತ್ತರಿಸಿದ್ದಾರೆ ನೋಡಿ. https://youtu.be/rGBHDoYmuv0 ವಾದ್ಯರು ಹೇಳುವ ಪ್ರಕಾರ, ಮನುಷ್ಯನಿಗೆ...

ಬಿಸಿ ಆಹಾರಗಳನ್ನು ಪ್ಲಾಸ್ಟಿಕ್ ಪೊಟ್ಟಣದಲ್ಲಿ ಶೇಖರಿಸಿ ಇಡುವುದು ಎಷ್ಟು ಡೇಂಜರ್ ಗೊತ್ತಾ..?

Health Tips: ಪ್ಲಾಸ್ಟಿಕ್ ಬಳಕೆ ಮಾಡಬಾರದು, ಇದು ಆರೋಗ್ಯಕ್ಕೆ ಉತ್ತಮವಲ್ಲ. ಅಲ್ಲದೇ, ಪ್ಲಾಸ್ಟಿಕ್ ಸುಡಬಾರದು ಅಂತಾ ರೂಲ್ಸ್ ಇದ್ದರೂ ಕೂಡ, ಜನ ಇನ್ನೂ ಪ್ಲಾಸ್ಟಿಕ್ ಬಳಸೋದನ್ನು ಬಿಟ್ಟಿಲ್ಲ. ಮತ್ತು ಸುಡುವುದನ್ನೂ ಬಿಟ್ಟಿಲ್ಲ. ಅಷ್ಟೇ ಅಲ್ಲದೇ, ಹೊಟೇಲ್‌ಗಳಲ್ಲೂ ಕೂಡ ಪ್ಲಾಸ್ಟಿಕ್ ಬಳಸಿದ್ರೆ, ದಂಡ ಹಾಕ್ತಾರೆ ಅಂತಾ ಗೊತ್ತಿದ್ದರೂ, ನಮಗೆ ಪ್ಲಾಸ್ಟಿಕ್ ಬಳಸುವುದು ಅನಿವಾರ್ಯ ಅಂತಾರೆ. ಆದ್ರೆ...

ಕ್ಯಾನ್ಸರ್ ಇದೆ ಎಂದು ಕಂಡು ಹಿಡಿಯುವುದು ಹೇಗೆ..?

Health Tips: ಇತ್ತೀಚಿನ ದಿನಗಳಲ್ಲಿ ಹಲವರು ಕ್ಯಾನ್ಸರ್‌ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿದ್ದಾರೆ. ಬಿಪಿ ಶುಗರ್ ಯಾವ ರೀತಿ ಕಾಮನ್ ಆಗಿಬಿಟ್ಟಿದೆಯೋ, ಅದೇ ರೀತಿ ಮುಂದೆ ಕ್ಯಾನ್ಸರ್ ಅಂದ್ರೆ, ಕಾಮನ್ ರೋಗ ಅನ್ನೋ ಥರ ಆದರೂ ಆಗಬಹುದು. ಯಾಕಂದ್ರೆ ನಮ್ಮ ಜೀವನ ಶೈಲಿಯೂ ಅದೇ ರೀತಿ ಇದೆ. ಹಾಗಾದ್ರೆ ಕ್ಯಾನ್ಸರ್ ಇದೆ ಎಂದು ಕಂಡುಹಿಡಿಯುವುದು ಹೇಗೆ...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img