Sunday, August 2, 2026

nonveg

ಬಟ್ಟೆ ಧರಿಸುವಾಗ ಈ 6 ತಪ್ಪನ್ನು ಎಂದಿಗೂ ಮಾಡಬೇಡಿ.. ಭಾಗ 1

ಬಟ್ಟೆ ಅನ್ನೋದು ನಮ್ಮ ಸಂಸ್ಕೃತಿಯನ್ನ ತೋರಿಸುತ್ತದೆ. ಮನುಷ್ಯ ಉತ್ತಮ ಗುಣದವನಾಗಿದ್ರೂ, ಅವನು ಧರಿಸುವ ಬಟ್ಟೆ ಸರಿಯಾಗಿಲ್ಲದಿದ್ದರೆ, ಅವನನ್ನು ಯಾರೂ ಇಷ್ಟ ಪಡುವುದಿಲ್ಲ. ಹಾಗಾಗಿ ಹಿರಿಯರು ಊಟ ತನ್ನಿಚ್ಛೆ ನೋಟ ಪರರಿಚ್ಛೆ ಅಂತಾ ಹೇಳಿದ್ದು. ಹಾಗಾಗಿ ನಾವಿಂದು ಬಟ್ಟೆ ಧರಿಸುವಾಗ ಯಾವ 6 ತಪ್ಪನ್ನು ಮಾಡಬಾರದು ಅಂತಾ ಹೇಳಲಿದ್ದೇವೆ.. ಮೊದಲನೇಯ ನಿಯಮ, ಅವಕಾಶಗಳು ಯಾವ ರೀತಿ ಇರುತ್ತದೆಯೋ,...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 4

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 12 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 5 ಚಟಗಳ ಬಗ್ಗೆ ಹೇಳಲಿದ್ದೇವೆ.. ಹದಿಮೂರನೇಯ ಚಟ ಕೇರ್‌ಲೆಸ್‌ ಆಗಿರುವುದು. ಕೆಲವರು ಯಾವುದೇ ಕೆಲಸ ಮಾಡುವುದಿದ್ದರೂ, ಅದರಿಂದ ಏನಾಗಬಹುದು, ನಷ್ಟವಾದರೆ ಏನು ಮಾಡಬಹುದು, ಇತ್ಯಾದಿ ವಿಷಯವನ್ನು ಯೋಚಿಸುತ್ತಾರೆ....

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 3

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 8 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಒಂಭತ್ತನೇಯ ಚಟ ಬೇರೆಯವರು ಏನು ತಿಳ್ಕೋತಾರೋ ಏನೋ ಅನ್ನೋ ಬಗ್ಗೆ ಹೆಚ್ಚು ಯೋಚಿಸೋದು. ನಾವು ಜೀವನ ಮಾಡುವಾಗ ನಮ್ಮ ಘನತೆ ಗೌರವದ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 2

ಈ ಹಿಂದಿನ ಭಾಗದಲ್ಲಿ ನಾವು ಮನುಷ್ಯ ತನ್ನ ಜೀವನದಲ್ಲಿ ಬಿಡಬೇಕಾದ 17 ಚಟಗಳಲ್ಲಿ 4 ಚಟಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಇನ್ನು 4 ಚಟಗಳ ಬಗ್ಗೆ ಹೇಳಲಿದ್ದೇವೆ.. ಐದನೇಯ ಚಟ ನಿಮ್ಮ ತಪ್ಪನ್ನು ನೀವು ಒಪ್ಪಿಕೊಳ್ಳದೇ, ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದು. ಇದು ಮನುಷ್ಯ ತನ್ನ ಜೀವನದಲ್ಲಿ ಮಾಡುವ ದೊಡ್ಡ...

ಇದು ನೀವು ಬಿಡಬೇಕಾದ 17 ಕೆಟ್ಟ ಚಟಗಳು.. ಭಾಗ 1

ಕೆಲವರು ಕೆಲವು ಕೆಟ್ಟ ಚಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುತ್ತಾರೆ. ಆದ್ರೆ ಅದು ಕೆಟ್ಟದ್ದು ಅಂತಾ ಅವರಿಗೆ ಗೊತ್ತಿರುವುದಿಲ್ಲ. ಆದ್ರೆ ಆಚಟದಿಂದಲೇ ಅವರಿಗೆ ಯಶಸ್ಸು ಸಿಗುತ್ತಿಲ್ಲವೆಂದು ಅವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ನಾವಿಂದು ಯಾವ ಚಟಗಳನ್ನು ಮನುಷ್ಯ ಬಿಡಬೇಕು ಅನ್ನೋ ಬಗ್ಗೆ ಹೇಳಿದ್ದೇವೆ. ಮೊದಲನೇಯ ಚಟ ಶೋಕಿಗಾಗಿ ಸಮಯ ವ್ಯರ್ಥ ಮಾಡುವುದು. ಸೋಶಿಯಲ್ ಮೀಡಿಯಾ ಬಂದ ಮೇಲೆ ಯುವ...

ಮನೆಯಲ್ಲೇ ತಯಾರಿಸಿ ಹೊಟೇಲ್ ಶೈಲಿಯ ಮೇಥಿ ಆಲೂ ಪರೋಠಾ..

ಪ್ರತಿದಿನ ಚಪಾತಿ, ರೊಟ್ಟಿ, ತಿಂದು ತಿಂದು ಬೋರ್ ಆಗಿದ್ರೆ, ನೀವು ಪರೋಠಾವನ್ನ ಟ್ರೈ ಮಾಡಬಹುದು. ಹಾಗಾಗಿ ನಾವಿಂದು ಮೆಂತ್ಯೆ ಸೊಪ್ಪು ಮತ್ತು ಆಲೂ ಸೇರಿಸಿ ಪರೋಠಾ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. 2 ಬೇಯಿಸಿ ಮ್ಯಾಶ್ ಮಾಡಿದ ಆಲೂ, ಒಂದು ದೊಡ್ಡ ಕಪ್ ಗೋಧಿಹಿಟ್ಟು, ಒಂದು ಕಪ್ ತರಿತರಿಯಾಗಿ ಪೇಸ್ಟ್ ಮಾಡಿದ ಮೆಂತ್ಯೆ ಎಲೆ, ಕಾಲು...

ಬಿಳಿ ಜೇನುತುಪ್ಪ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅದ್ಭುತ ಲಾಭ..

ನಾವು ನೀವೆಲ್ಲ ನಾರ್ಮಲ್ ಜೇನುತುಪ್ಪವನ್ನು ನೋಡಿದ್ದೇವೆ. ಸೇವಿಸಿದ್ದೇವೆ. ಆದ್ರೆ ನೀವು ಎಂದಾದರೂ ಬಿಳಿ ಜೇನುತುಪ್ಪವನ್ನು ನೋಡಿದ್ದೀರಾ..? ಅಥವಾ ಸೇವಿಸಿದ್ದೀರಾ..? ಹಲವರು ಈ ಬಗ್ಗೆ ಕೇಳಿರುವುದೇ ಇಲ್ಲ. ಹಾಗಾಗಿ ನಾವಿಂದು ಬಿಳಿ ಜೇನುತುಪ್ಪ ಎಲ್ಲಿ ಸಿಗುತ್ತದೆ. ಇದನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬಿಳಿ ಜೇನುತುಪ್ಪವನ್ನು ಔಷಧಿಗಾಗಿ ಬಳಸಲಾಗುತ್ತದೆ. ಹಲವು ಕಂಪೆನಿಗಳು ಮಾತ್ರೆಗಳನ್ನು...

ತುಳಸಿಯನ್ನ ಹೇಗೆ ಸೇವಿಸಿದರೆ ಆರೋಗ್ಯ ಲಾಭ ಪಡೆಯಬಹುದು..?

ತುಳಸಿ ಎಲೆಯನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕೆ ಉತ್ತಮ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ತುಳಸಿ ಎಲೆಯನ್ನ ಯಾವ ರೀತಿ, ಎಷ್ಟು ಸೇವಿಸಬೇಕು ಅನ್ನೋದು ಮಾತ್ರ ಹಲವರಿಗೆ ಗೊತ್ತಿಲ್ಲ. ಅಂಥವರು ತುಳಸಿ ತಿಂದಾಗ, ಆರೋಗ್ಯ ಸುಧಾರಿಸುವ ಬದಲು, ಉಷ್ಣ ಹೆಚ್ಚಾಗಿ, ಆರೋಗ್ಯ ಹಾಳಾಗುತ್ತದೆ. ಹಾಗಾಗಿ ನಾವಿಂದು ತುಳಸಿಯನ್ನು ಎಷ್ಟು ಪ್ರಮಾಣದಲ್ಲಿ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಶಿವನ...

ಮೊಳಕೆ ಬರಿಸಿದ ಹೆಸರು ಕಾಳನ್ನು ತಿಂದರೆ ಆರೋಗ್ಯಕ್ಕಾಗಲಿದೆ ಅತ್ಯುತ್ತಮ ಲಾಭ..

ನೆನೆಸಿಟ್ಟ ಹೆಸರುಕಾಳು ತಿಂದರೆ ಆರೋಗ್ಯಕ್ಕೆ ತುಂಬಾ ಉತ್ತಮ. ಅಲ್ಲದೇ, ಹೆಸರು ಕಾಳಿನ ಪಾಯಸ, ಕೊಸೋಂಬರಿ, ಪಲ್ಯ, ಸಾಂಬಾರ್ ಕೂಡ ರುಚಿಕರದ ಜೊತೆಗೆ, ಆರೋಗ್ಯಕರ. ಹಾಗಾಗಿ ನಾವಿಂದು ಹೆಸರು ಕಾಳು ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನಿಮ್ಮ ದೇಹದಲ್ಲಿ ಶಕ್ತಿ ತುಂಬಿರಬೇಕು. ನೀವು ಗಟ್ಟಿಮುಟ್ಟಾಗಿರಬೇಕು. ಚೈತನ್ಯದಾಯಕರಾಗಿರಬೇಕು ಅನ್ನೋದು ನಿಮ್ಮ ಆಸೆಯಾಗಿದ್ದಲ್ಲಿ, ನೆನೆಸಿ, ಮೊಳಕೆ ಬರಸಿದ...

ಬಾಸ್ಮತಿ ಅನ್ನವನ್ನು ಸೇವಿಸುವಾಗ ಈ ಅಂಶವನ್ನು ಖಂಡಿತ ನೆನಪಿನಲ್ಲಿಡಿ..

ಬಾಸ್ಮತಿ ಅಕ್ಕಿ ಅಂದ್ರೆ ಯಾರಿಗೆ ತಾನೇ ಇಷ್ಚವಾಗಲ್ಲ ಹೇಳಿ..? ಅದರಲ್ಲೂ ಬಿರಿಯಾನಿ ಪ್ರಿಯರಿಗೆ ಬಾಸ್ಮತಿ ರೈಸ್ ಅಂದ್ರೆ ತುಂಬಾನೇ ಇಷ್ಟ. ಪಲಾವ್, ಬಿರಿಯಾನಿ, ಸೇರಿ ಇನ್ನಿತರ ಅನ್ನದ ಪದಾರ್ಥ ಮಾಡುವಾಗ ನಾವು ಬಾಸ್ಮತಿ ರೈಸ್ ಬಳಸುತ್ತೇವೆ. ಇದನ್ನ ಸರಿಯಾದ ರೀತಿಯಲ್ಲಿ ಬೇಯಿಸಿದಾಗಲೇ, ಇದು ಉತ್ತಮ ರುಚಿ ಕೊಡುತ್ತದೆ. ಆದ್ರೆ ಬಾಸ್ಮತಿ ಅಕ್ಕಿ ತಿನ್ನುವುದರಿಂದ ಆಗುವ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img