Monday, July 27, 2026

nonveg

ಜನಪ್ರಿಯತೆಗೂ ಸ್ವಹಾನಿಗೂ ಏನು ಸಂಬಂಧ..?

Health Tips: ಹಲವು ಜನಪ್ರಿಯ ವ್ಯಕ್ತಿಗಳು ಮಾನ ಹಾನಿಗೆ ಹೆದರಿ, ಅಥವಾ ಯಾವುದೇ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ, ಆತ್ಮಹತ್ಯೆ ಮಾಡಿಕೊಂಡ ಸುದ್ದಿಯನ್ನು ಕೇಳಿರುತ್ತೇವೆ. ಹಾಗಾದ್ರೆ ಜನಪ್ರಿಯತೆಗೂ ಸ್ವಹಾನಿಗೂ ಏನು ಸಂಬಂಧ ಅನ್ನೋ ಬಗ್ಗೆ ವೈದ್ಯರಾದ ಡಾ.ಶ್ರೀಧರ್ ವಿವರಿಸಿದ್ದಾರೆ. ಹೆಚ್ಚಾಗಿ ಸಿನಿಮಾ ನಟ, ನಟಿಯರು ಈ ರೀತಿ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದಂತೆ, ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚು. ಮೊದ...

ಸ್ತನ ಕ್ಯಾನ್ಸರ್ ಲಕ್ಷಣಗಳೇನು..? ಕ್ಯಾನ್ಸರ್ ಅನುವಂಶಿಕವಾಗಿ ಬರುತ್ತದೆಯಾ..?

Health Tips: ನಾವು ನೀವು ನೋಡಿರುವಂತೆ, ಹಲವು ರೋಗಗಳು ಅನುವಂಶಿಕವಾಗಿ ಬರುತ್ತದೆ. ಅದರಿಂದ ಆ ವಂಶದಲ್ಲಿ ಮಕ್ಕಳು ಹುಟ್ಟುವಾಗ, ತಂದೆ ತಾಯಿ ಹಲವು ಆರೋಗ್ಯ ಸಲಹೆಗಳನ್ನು ಪಡೆಯಲೇಬೇಕು. ಹಾಗಾದ್ರೆ ಕ್ಯಾನ್ಸರ್ ಅನುವಂಶಿಕವಾಗಿ ಬರುತ್ತದೆಯಾ..? ಸ್ತನ ಕ್ಯಾನ್ಸರ್ ಲಕ್ಷಣಗಳೇನು ಅನ್ನೋ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ನಾವು ಜೀವಿಸುವ ರೀತಿ, ಆಹಾರ ಪದ್ಧತಿ, ವಾಸಿಸುವ ಸ್ಥಳ ಹೀಗೆ...

ಗರ್ಭಿಣಿಗೆ ಕ್ಯಾನ್ಸರ್ ಬಂದಾಗ ಹೇಗೆ ಚಿಕಿತ್ಸೆ ಮಾಡಲಾಗತ್ತೆ..?

Health Tips: ಕ್ಯಾನ್ಸರ್‌ ಗುಣಗಳೇನು..? ಸ್ತನ ಕ್ಯಾನ್ಸರ್ ಲಕ್ಷಣಗಳೇನು..? ಇದು ಅನುವಂಶಿಕವಾಗಿ ಬರುತ್ತದೆಯಾ..? ಕ್ಯಾನ್ಸರ್ ಲಕ್ಷಣ ಕಂಡುಬಂದಾಗ ಏನು ಮಾಡಬೇಕು ಎಂಬ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದು ತಾಯಿಯಿಂದ ಮಗುವಿಗೆ ಕ್ಯಾನ್ಸರ್ ಬರುತ್ತಾ ಅನ್ನೋ ಬಗ್ಗೆ ವೈದ್ಯರು ವಿವರಿಸಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಗರ್ಭಿಣಿ ಮಹಿಳೆಗೆ...

ಸಲಿಂಗ ವ್ಯಕ್ತಿಗಳಾಗಿ ಬದಲಾಗಲು ಕಾರಣವೇನು..?

Health Tips: ಸಲಿಂಗ ಪ್ರೇಮದ ಬಗ್ಗೆ ಮನೋವೈದ್ಯರಾದ ಡಾ.ಶ್ರೀಧರ್ ಮಾತನಾಡಿದ್ದು, ಈಗಾಗಲು ಹಲವು ಮಾಹಿತಿಗಳನ್ನು ನೀಡಿದ್ದಾರೆ. ಅದೇ ರೀತಿ ಇಂದು ಸಲಿಂಗ ವ್ಯಕ್ತಿಗಳಾಗಿ ಬದಲಾಗಲು ಕಾರಣವೇನು ಅನ್ನೋ ಬಗ್ಗೆ ಮಾಹಿತಿ ನೀಡಿದ್ದಾರೆ. ನಾವು ಈ ಮೊದಲೇ ಹೇಳಿದಂತೆ, ಸಲಿಂಗ ಪ್ರೇಮ ಎನ್ನುವುದು ಅನಾರೋಗ್ಯ, ಕೆಟ್ಟ ಚಟ, ಕೆಟ್ಟ ಗುಣ ಅಲ್ಲ. ಇದೊಂದು ಅಪರೂಪದ ಜೀವನದ ರೀತಿ....

ಮೊಬೈಲ್ಗೆ ಅಡಿಕ್ಟ್ ಆಗಿದ್ದೀರಾ..? ಎಚ್ಚರ ಎಚ್ಚರ..

Health Tips: ಪ್ರತಿದಿನ ಸಮಯಕ್ಕೆ ಸರಿಯಾಗಿ ಊಟ, ತಿಂಡಿ ಮಾಡದಿದ್ದರೂ, ಮೊಬೈಲ್‌ ಮಾತ್ರ ಸದಾಕಾಲ ನಮ್ಮೊಂದಿರಬೇಕು. ಅದಕ್ಕೂ ತಿಂಗಳಿಗೊಮ್ಮೆ ಸರಿಯಾಗಿ ರಿಚಾರ್ಜ್ ಮಾಡಿಸುವ ಮೂಲಕ ಊಟ ಮಾಡಿಸಬೇಕು. ಯಾವುದನ್ನೂ ಬಿಟ್ಟಿದ್ದರೂ, ಮೊಬೈಲ್ ಬಿಟ್ಟು ಇರದಷ್ಟು ಇಂದಿನ ಜನ ಅದಕ್ಕೆ ಅಡಿಕ್ಟ್ ಆಗಿದ್ದಾರೆ. ಇದರೆಂದು ಏನೇನು ಹಾನಿಯಾಗುತ್ತದೆ ಅನ್‌ನೋ ಬದ್ದೆ ಮನೋವೈದ್ಯರಾದ ಶ್ರೀಧರ್ ಅವರು ಸಂಪೂರ್ಣ...

ಚಟ ಅಂದ್ರೇನು..? ಮಾನಸಿಕ ರೋಗದ ಬಗ್ಗೆ ವೈದ್ಯರಿಂದ ವಿವರಣೆ..

Health Tips: ನಾವು ನಿಮಗೆ ಮಾನಸಿಕ ಅನಾರೋಗ್ಯ ಎಂದರೇನು. ಹದಿಹರೆಯದ ಮಕ್ಕಳಿಗೆ ಒಮ್ಮೆ ಚಟ ಹಿಡಿದರೆ, ಅವರೇನು ಮಾಡುತ್ತಾರೆ..? ಈ ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ಚಟ ಅಂದರೇನು ಎನ್ನುವ ಬಗ್ಗೆ ವೈದ್ಯರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕೆಲವು ಚಟುವಟಿಕೆಗಳು ಇಷ್ಟವಿದ್ದರೂ, ಇಲ್ಲದಿದ್ದರೂ ಅದನ್ನು ತಪ್ಪದೇ, ಮೈಗೂಡಿಸಿಕೊಳ್ಳುವುದೇ ಚಟ. ಚಟ ಹಿಡಿದ ಮೇಲೆ ಅದು...

ಸೀಬೆ ಹಣ್ಣಿನ ಸೇವನೆಯಿಂದ ಎಂಥೆಂಥ ಅತ್ಯುತ್ತಮ ಆರೋಗ್ಯ ಲಾಭಗಳಾಗುತ್ತದೆ ಗೊತ್ತಾ..? ಭಾಗ 2

Health Tips: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು, ಸೀಬೆ ಹಣ್ಣಿನ ಸೇವನೆಯಿಂದಾಗುವ 8 ಲಾಭಗಳಲ್ಲಿ, 4 ಆರೋಗ್ಯ ಲಾಭಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಐದನೇಯದಾಗಿ ಸೀಬೆಹಣ್ಣಿನ ಸೇವನೆಯಿಂದ ದೇಹದ ತೂಕ ಇಳಿಯುತ್ತದೆ. ತೂಕ ಇಳಿಸಲು ಬಯಸುವವರು, ತಮ್ಮ ಡಯಟ್ ಲೀಸ್ಟ್‌ನಲ್ಲಿ...

ಸೀಬೆ ಹಣ್ಣಿನ ಸೇವನೆಯಿಂದ ಎಂಥೆಂಥ ಅತ್ಯುತ್ತಮ ಆರೋಗ್ಯ ಲಾಭಗಳಾಗುತ್ತದೆ ಗೊತ್ತಾ..? ಭಾಗ 1

Health Tips: ರುಚಿಕರವಾದ ಮತ್ತು ಆರೋಗ್ಯಕರವಾದ ಹಣ್ಣುಗಳಲ್ಲಿ ಸೀಬೆ ಹಣ್ಣು ಕೂಡ ಒಂದು. ಅದೇ ರೀತಿ ಸೀಬೆ ಹಣ್ಣಿನಲ್ಲಿ ಹಲವು ಆರೋಗ್ಯಕರ ಗುಣಗಳಿರುವ ಕಾರಣಕ್ಕೆ, ವಾರಕ್ಕೆ ಮೂರರಿಂದ ನಾಲ್ಕು ಸೀಬೆ ಹಣ್ಣು ತಿಂದರೂ ಉತ್ತಮ. ಹಾಗಾದ್ರೆ ಸೀಬೆಹಣ್ಣಿನಲ್ಲಿರುವ ಆರೋಗ್ಯಕರ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮಳೆಗಾಲದಲ್ಲಿ ಬರುವ ಸೀಸನಲ್ ಫ್ರೂಟ್ ಆಗಿರುವ ಸೀಬೆ ಹಣ್ಣನ್ನು...

ಈ ಚಟ್ನಿ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳು ಪರಿಹಾರವಾಗುತ್ತದೆ..

Health Tips: ಸಾಮಾನ್ಯವಾಗಿ ಚಟ್ನಿ ಅಂದ್ರೆ, ಅದು ರುಚಿಯಾಗಿ, ಖಾರಾ, ಹುಳಿ, ಉಪ್ಪಿನಿಂದ ಕೂಡಿದ ಪದಾರ್ಥವಾಗಿರುತ್ತದೆ. ಇಡ್ಲಿ, ದೋಸೆ, ಕೆಲವೊಮ್ಮೆ ಚಾಟ್ಸ್‌ ಜೊತೆ ಚಟ್ನಿ ಟೇಸ್ಟ್ ಮಾಡಲಾಗತ್ತೆ. ಆದರೆ ನಾವಿಂದು ಹೇಳುವ ಚಟ್ನಿಯನ್ನು ನೀವು ಮಾಡಿ, ಸೇವಿಸಿದರೆ, ಅದರಿಂದ ಹಲವು ಆರೋಗ್ಯ ಲಾಭಗಳಾಗಲಿದೆ. ಹಾಗಾದ್ರೆ ಇದು ಯಾವ ಚಟ್ನಿ..? ಇದನ್ನು ತಯಾರಿಸೋದು ಹೇಗೆ..? ಇದರ...

ಕುತ್ತಿಗೆಯ ಭಾಗ ಕಪ್ಪಾಗಿದ್ದಲ್ಲಿ, ಈ ಹೋಮ್ ರೆಮಿಡಿ ಬಳಸಿ..

Health Tips: ನಾವು ಬರೀ ಮುಖದ ಸೌಂದರ್ಯಕ್ಕಷ್ಟೇ ಗಮನ ಕೊಡುವುದಲ್ಲ. ಕೈ ಕಾಲು, ಕೂದಲು, ಕುತ್ತಿಗೆ, ಉಗುರು ಎಲ್ಲದರ ಸೌಂದರ್ಯಕ್ಕೂ ಮಾನ್ಯತೆ ಕೊಡಬೇಕಾಗುತ್ತದೆ. ಆಗಲೇ ನಾವು ಸಂಪೂರ್ಣವಾಗಿ ಚೆಂದಗಾಣಿಸಲು ಸಾಧ್ಯವಾಗೋದು. ಹಾಗಾಗಿ ನಾವಿಂದು ಕುತ್ತಿಗೆಯ ಭಾಗ ಕಪ್ಪಾಗಿದ್ದಲ್ಲಿ ಯಾವ ಹೋಮ್ ರೆಮಿಡಿ ಬಳಸಬೇಕು ಅಂತಾ ತಿಳಿಯೋಣ ಬನ್ನಿ.. ಒಂದು ಟೇಬಲ್ ಸ್ಪೂನ ಕಡಲೆ ಹಿಟ್ಟು, ಅರ್ಧ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img