Saturday, March 21, 2026

North Karnataka artist

ಹೃದಯಾಘಾತದಿಂದ ಕಣ್ಮರೆಯಾದ ರಂಗಭೂಮಿಯ ಕಲಾವಿದ – ರಾಜು ತಾಳಿಕೋಟಿ ಇನ್ನಿಲ್ಲ!

ಕಲಿಯುಗದ ಕುಡುಕ ಎಂಬ ನಾಟಕದ ಮೂಲಕವೇ ಜನಪ್ರಿಯತೆ ಗಳಿಸಿದ್ದ ರಾಜು ತಾಳಿಕೋಟಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ 2024 ರ ಆಗಸ್ಟ್ 12 ರಂದು ರಾಜ್ಯ ಸರ್ಕಾರ ತಾಳಿಕೋಟಿ ಅವರನ್ನು ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ನೇಮಿಸಿತ್ತು. ರಂಗಭೂಮಿ ಕಲಾವಿದರಾಗಿದ್ದ ತಾಳಿಕೋಟಿ ಸಾಕಷ್ಟು ನಾಟಕ ಹಾಗೂ ಸಿನಿಮಾಗಳಲ್ಲಿ ಪಾತ್ರ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ್ದರು....
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img