Wednesday, August 12, 2026

North karnataka flood

ಬಿಜೆಪಿಗೆ ಚಕ್ರವರ್ತಿ ಸೂಲಿಬೆಲೆ ಅನಿವಾರ್ಯ, ಯಾಕೆ ಗೊತ್ತಾ..?

ಕರ್ನಾಟಕ ಟಿವಿ : ಮೀಸೆ ಬಂದ ಗಂಡಸಿಗೆ ನೆಲ ಕಾಣಲ್ವಂತೆ.. ಅಧಿಕಾರದ ಮದ ಏರಿದವರಿಗೆ ಮತದಾರ ಕಾಣಲ್ವಂತೆ.. ಆದ್ರೆ, ರಾಜ್ಯ ಬಿಜೆಪಿಯ ಕೆಲ ನಾಯಕರಿಗೆ ತಾವು ಅಧಿಕಾರಕ್ಕೆ ಬಂದ ಕಾರ್ಯಕರ್ತರು ಕಾಣಿಸ್ತಿಲ್ಲ.. ಇದಿಷ್ಟೆ ಅಲ್ಲ, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಬಿಜೆಪಿ ಗೆಲುವಿಗೆ ಟೊಂಕ ಕಟ್ಟಿ ಕೆಲಸ ಮಾಡಿದ ಚಕ್ರವರ್ತಿ ಸೂಲಿಬೆಲೆಗೂ ರಾಜ್ಯ...

ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ..!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img