Sunday, May 3, 2026

North Karnataka Heavy Rain

ಭೀಮಾ ನದಿ ಪ್ರವಾಹ ಆರ್ಭಟ – ತತ್ತರಿಸಿದ ಉತ್ತರ ಕರ್ನಾಟಕ

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img