ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...