www.karnatakatv.net : ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದಂತೆ ಜುಲೈ 19 ಹಾಗೂ 22 ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಿದ್ದರಾಗಿದ್ದಾರೆ. ಹಾಗೇ ಪ್ರೌಢ ಶಿಕ್ಷಣ ಮಂಡಳಿ, ಜಿಲ್ಲಾಡಳಿಗಳು ಎಲ್ಲ ರೀತಿಯ ಸಿದ್ದತೆಗಳನ್ನು ನಡೆಸಿವೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿದ್ದರಿಂದ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...