www.karnatakatv.net : ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ತಿಳಿಸಿದಂತೆ ಜುಲೈ 19 ಹಾಗೂ 22 ರಂದು ಎಸೆಸೆಲ್ಸಿ ಪರೀಕ್ಷೆ ನಡೆಸಲು ಸಿದ್ದರಾಗಿದ್ದಾರೆ. ಹಾಗೇ ಪ್ರೌಢ ಶಿಕ್ಷಣ ಮಂಡಳಿ, ಜಿಲ್ಲಾಡಳಿಗಳು ಎಲ್ಲ ರೀತಿಯ ಸಿದ್ದತೆಗಳನ್ನು ನಡೆಸಿವೆ. ಶಾಲಾ ಮುಖ್ಯೋ ಪಾಧ್ಯಾಯರ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಲು ಈಗಾಗಲೇ ಅವಕಾಶ ನೀಡಿದ್ದರಿಂದ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...