Monday, November 17, 2025

not going to delhi

ನಾನು ಖಾತೆ ಬದಲಾವಣೆಗೆ ದೆಹಲಿಗೆ ಹೋಗುವದಿಲ್ಲ, ಪಕ್ಷದಲ್ಲೆ ಇರುತ್ತೇನೆ ; ಆನಂದ್ ಸಿಂಗ್

www.karnatakatv.net : ' ನಾನು ಪಕ್ಷದಲ್ಲಿಯೆ ಇರುತ್ತೇನೆ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ' ಎಂದು ಸಚಿವ ಆನಂದ್‌ ಸಿಂಗ್‌ ತಿಳಿಸಿದರು.. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ' ಎಂದರು. ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img