Saturday, September 5, 2026

not going to delhi

ನಾನು ಖಾತೆ ಬದಲಾವಣೆಗೆ ದೆಹಲಿಗೆ ಹೋಗುವದಿಲ್ಲ, ಪಕ್ಷದಲ್ಲೆ ಇರುತ್ತೇನೆ ; ಆನಂದ್ ಸಿಂಗ್

www.karnatakatv.net : ' ನಾನು ಪಕ್ಷದಲ್ಲಿಯೆ ಇರುತ್ತೇನೆ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ' ಎಂದು ಸಚಿವ ಆನಂದ್‌ ಸಿಂಗ್‌ ತಿಳಿಸಿದರು.. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ' ಎಂದರು. ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img