Friday, October 25, 2024

note ban

‘ನೋಟು ನಿಷೇಧ ಎಂಬ ಅಸ್ತ್ರವನ್ನು ಪ್ರಧಾನಿ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’

ಬೆಂಗಳೂರು: ಎರಡು ಸಾವಿರ ರೂಪಾಯಿ ನೋಟು ನಿಷೇಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಈಗ ಈ ನೋಟು ನಿಷೇಧ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ನೋಟು ನಿಷೇಧ ಎಂಬ ಪ್ರಬಲ ಅಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ...

RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್ ಗೆ ತನ್ನ ನಿರ್ಧಾರ ಸಮರ್ಥಿಸಿಕೊಂಡ ಕೇಂದ್ರ

ದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರೀಯ ಮಂಡಳಿಯ ನಿರ್ಧಿಷ್ಟ ಶಿಫಾರಸಿನ ಮೇರೆಗೆ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಕೇಂದ್ರ ಸರ್ಕಾರ ಸಲ್ಲಿಸಿದೆ. 2016ರ ನೋಟು ಅಮಾನ್ಯೀಕರಣ ನಿರ್ಧಾರ ಉತ್ತಮವಾಗಿತ್ತು. ನಕಲಿ ಹಣ, ಭಯೋತ್ಪಾದಕ ಹಣಕಾಸು, ಕಪ್ಪು ಹಣ ಮತ್ತು ತೆರಿಗೆ ವಂಚನೆಗಳ ವಿರುದ್ಧ ಹೋರಾಡುವ ದೊಡ್ಡ ಕಾರ್ಯತಂತ್ರದ ಭಾಗವಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ...
- Advertisement -spot_img

Latest News

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು...
- Advertisement -spot_img