Saturday, July 11, 2026

note

ನಿಮ್ಮ ಗರ್ಭಾವಸ್ಥೆಯಲ್ಲಿ ಗಮನಿಸಬೇಕಾದ ಅತಿ ಮುಖ್ಯವಾದ ಕ್ಷಣಗಳು ಯಾವುದು ಗೋತ್ತಾ..?

Women health: ಗರ್ಭಿಣಿಯರು ಗರ್ಭಾವಸ್ಥೆಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಅಂದರೆ ಜ್ವರ, ತಲೆನೋವು, ವಾಂತಿ, ಕೈಕಾಲು ನೋವು, ಸೊಂಟ ನೋವು ಮುಂತಾದ ಹಲವು ಸಮಸ್ಯೆಗಳು. ವೈದ್ಯರಿಗೆ ಭೇಟಿ ನೀಡುವುದರಿಂದ ಎಲ್ಲಾ ಸಮಸ್ಯೆಗಳು ಗುಣವಾಗುವುದಿಲ್ಲ. ಆದರೆ ಕೆಲವು ಅನಿವಾರ್ಯ ಸಂದರ್ಭಗಳಲ್ಲಿ ನೀವು ಖಂಡಿತವಾಗಿಯೂ ವೈದ್ಯರನ್ನು ಭೇಟಿ ಮಾಡಬೇಕು. ಗರ್ಭಾವಸ್ಥೆಯಲ್ಲಿ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿವೆ. ನಿಮ್ಮ ದೇಹದಲ್ಲಿ ಅನೇಕ...

ಇಂದಿನಿಂದ ಏನೇನು ಬದಲಾವಣೆ

ಮಾರ್ಚ್ 1 ರಿಂದ ಅಂದರೆ ಇಂದಿನಿಂದ ಕೇಂದ್ರ ಸರ್ಕಾರ ಮಾಡಿರುವ ಹಲವಾರು ಬದಲಾವಣೆಗಳು ಇಂದಿನಿಂದ ಜಾರಿಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಕೆವೈಸಿ ಮಾಡಿಸಿಲ್ಲ ಅಂದರೆ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ. ಖಾತೆ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದ್ರೇ ಆಧಾರ್ ಕಾರ್ಡ್ ಮತ್ತು ಪ್ಯಾನ್...
- Advertisement -spot_img

Latest News

Dharwad: ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

Dharwad: ಧಾರವಾಡ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.19ರಷ್ಟು ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು...
- Advertisement -spot_img