Tuesday, April 15, 2025

notrh east mansoon air

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....
- Advertisement -spot_img

Latest News

ಬೈಕ್ ಕದಿಯಲು ಬಂದಿದ್ದ ಕಳ್ಳ ಅಂದರ್: ಪೊಲೀಸರಿಂದ 2.93 ಲಕ್ಷ ಬೆಲೆ ಬಾಳುವ 5 ಬೈಕ್ ವಶ

Dharwad News: ಕಲಘಟಗಿ:- ಅವನಿಗೆ ಇನ್ನೂ ಮೀಸೆ ಈಗ ಚಿಗುರು ಒಡಿತಾ ಇದೆ..ಅವನ ಆಸೆ ಮಾತ್ರ ಆದಷ್ಟು ಬೇಗ ಶ್ರೀಮಂತನಾಗಬೇಕೆಂಬ ಕನಸು. ಅದಕ್ಕಾಗಿ ಅವನು ಇಳಿದಿದ್ದು...
- Advertisement -spot_img