Thursday, October 16, 2025

nov 2021

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img