Friday, October 25, 2024

nov 2021

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...
- Advertisement -spot_img

Latest News

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು...
- Advertisement -spot_img