ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...