Saturday, August 8, 2026

november kranthi

ರಾಜಕೀಯದಲ್ಲಿ ನವೆಂಬರ್​ ಕ್ರಾಂತಿ? ಸುರ್ಜೇವಾಲ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿರುವ ನವೆಂಬರ್ ಕ್ರಾಂತಿ ಕುರಿತು ಸಿಎಂ ಹಾಗೂ ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದೊಳಗೆ ಯಾವುದೇ ರೀತಿಯ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ...

ನವೆಂಬರ್‌ ಕ್ರಾಂತಿಗೆ ಸಿದ್ದು ತೆರೆ : ಎರಡೂವರೆ ವರ್ಷ ನಾನೇ ಸಿಎಂ

ರಾಜ್ಯ ರಾಜಕೀಯದಲ್ಲಿ ಕೆಲವು ದಿನಗಳಿಂದ ನವೆಂಬರ್ ಕ್ರಾಂತಿ ಕುರಿತ ಊಹಾಪೋಹಗಳು ಗರಿಗೆದರಿದ್ದವು. ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ಸಚಿವರು ಸಹ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನವೆಂಬರ್‌ನಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಹೇಳಿಕೆಗಳನ್ನು ನೀಡಿದ್ದರು. ಇದನ್ನೇ ಆಧಾರ ಮಾಡಿಕೊಂಡು ಬಿಜೆಪಿ ನಾಯಕರು ಸಹ ಸಿಎಂ ಬದಲಾವಣೆ ಆಗಲಿದೆ ಎಂದು ಟೀಕಿಸುತ್ತಿದ್ದರು. ಆದರೆ, ಈ ಎಲ್ಲಾ ಚರ್ಚೆಗಳಿಗೆ ತೆರೆ ಎಳೆದಂತೆ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img