Thursday, May 7, 2026

#november month

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರಾಜಾಹುಲಿ ಟೀಮ್ ಆ್ಯಕ್ಟಿವ್ ; ರಾಜ್ಯಾದ್ಯಂತ ಬರ ಪ್ರವಾಸ..!

ಬೆಂಗಳೂರು: ಈ ಬಾರಿ ವಾಡಿಕೆಯಷ್ಟು ಮಳೆ ಬಾರದೇ ರಾಜ್ಯದಲ್ಲಿ ಬರಗಾಲ  ತಾಂಡವವಾಡುತ್ತಿದೆ. ಒಂದೆಡೆ ಸರ್ಕಾರವೇನೋ  ಬರಪೀಡಿತ ತಾಲೂಕುಗಳ ಪಟ್ಟಿ ಮಾಡಿದೆ, ಮತ್ತೊಂದೆಡೆ ಕೇಂದ್ರ ಸರ್ಕಾರ  ಪರಿಹಾರ ನೀಡುತ್ತಿಲ್ಲ ಅಂತ ಆರೋಪಿಸುತ್ತಿದೆ. ಈ ನಡುವೆ ವಿಪಕ್ಷ ಬಿಜೆಪಿ ಸಹ ಬರ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂಬ ಆರೋಪ ಜನಸಾಮಾನ್ಯರದ್ದಾಗಿದೆ. ಇದೀಗ ಈ ಆರೋಪ...
- Advertisement -spot_img

Latest News

ಫ್ರೀ – ಟಿಕೆಟ್ ಪಾಲಿಟಿಕ್ಸ್! ನಿಖಿಲ್ ಕುಮಾರಸ್ವಾಮಿ ನೇರ ಆರೋಪ: ರಾಜ್ಯಕ್ಕೆ ಅವಮಾನ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್‌ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ...
- Advertisement -spot_img