Thursday, August 13, 2026

November Political Revolution

ನವೆಂಬರ್‌ನಲ್ಲಿ ಯಾವ ‘ಕ್ರಾಂತಿ’ಯೂ ಇಲ್ಲ, ಅದು ಭ್ರಾಂತಿಯಷ್ಟೆ!

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಸಂಭವಿಸಲಿದೆ ಎಂಬ ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ರಾಜಕೀಯದಿಂದ ಹಿಡಿದು ಜಾತಿ ಸಮೀಕ್ಷೆ, ಲಿಂಗಾಯತ ಧರ್ಮ, ಗ್ಯಾರಂಟಿ ಯೋಜನೆಗಳ ವರದಿ, ಆರೋಗ್ಯ ಸಮಸ್ಯೆಗಳವರೆಗೆ ಹಲವು ವಿಚಾರಗಳ ಕುರಿತು ಪ್ರತಿಕ್ರಿಯೆ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img