www.karnatakatv.net : ಹುಬ್ಬಳ್ಳಿ: ಅದು ಉತ್ತರ ಕರ್ನಾಟಕದ ಬಹುದೊಡ್ಡ ಹೋರಾಟ. ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಪೀಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1600 ಕೋಟಿ ರೂಪಾಯಿಗಳನ್ನ ಕಾಮಗಾರಿಗೆ ತೆಗೆದಿಟ್ಟಿದೆ, ಆದರೂ ಕಾಮಗಾರಿ ಶುರುವಾಗಿಲ್ಲ. ಆದರೆ ಈಗ ಜನರಲ್ಲಿ ಆಶಾಭಾವನೆ ಮೊಳಕೆ ಒಡೆದಿದೆ. ಹಾಗಿದ್ದರೇ ಏನಿದು ಆಶಾಭಾವ...
ಹುಬ್ಬಳ್ಳಿಯಲ್ಲಿ ಏರುತ್ತಿರುವ ಬಿಸಿಲಿನ ತೀವ್ರತೆ ಇದೀಗ ಆರೋಗ್ಯ ಸೇವಾ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದ್ದು, ರಕ್ತ ನಿಧಿಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಬೇಸಿಗೆಯ ಬಿಸಿಲಿನಿಂದಾಗಿ ರಕ್ತದಾನಿಗಳ...