www.karnatakatv.net : ಹುಬ್ಬಳ್ಳಿ: ಅದು ಉತ್ತರ ಕರ್ನಾಟಕದ ಬಹುದೊಡ್ಡ ಹೋರಾಟ. ನಿರಂತರ ಹೋರಾಟದ ಫಲವಾಗಿ ಮಹದಾಯಿ ನ್ಯಾಯಾಧೀಕರಣದ ತೀರ್ಪು ಬಂದಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಪೀಕೇಶನ್ ಹೊರಡಿಸಿದೆ. ರಾಜ್ಯ ಸರ್ಕಾರ 1600 ಕೋಟಿ ರೂಪಾಯಿಗಳನ್ನ ಕಾಮಗಾರಿಗೆ ತೆಗೆದಿಟ್ಟಿದೆ, ಆದರೂ ಕಾಮಗಾರಿ ಶುರುವಾಗಿಲ್ಲ. ಆದರೆ ಈಗ ಜನರಲ್ಲಿ ಆಶಾಭಾವನೆ ಮೊಳಕೆ ಒಡೆದಿದೆ. ಹಾಗಿದ್ದರೇ ಏನಿದು ಆಶಾಭಾವ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...