Tuesday, May 13, 2025

nrendra modi

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ. ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ ನವೆಂಬರ್ 11...

ಭಾರತವು ಸ್ಥಿರ ಅಭಿವೃದ್ದಿಗಾಗಿ ಪ್ರಯತ್ನವನ್ನು ಸದಾ ಬಲಪಡಿಸುತ್ತದೆ; ಮೋದಿ

www.karnatakatv.net: ಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಪ್ರಮುಖ ಪಾಲುದಾರ ಎಂದು ಯುರೋಪಿನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಬಣ್ಣಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಸೋಮವಾರ ನಡೆದ COP26 ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಲೇಯನ್ ರನ್ನು ಭೇಟಿಯಾದರು. ಹಾಗೇಯೇ...

ಕೇಂದ್ರ ಸರ್ಕಾರದಿಂದ 23,000 ಕೋಟಿ ಪರಿಹಾರ : ನರೇಂದ್ರ ಮೋದಿ

www.karnatakatv.net : ದೆಹಲಿ: ಕೊರೊನಾ ಮಹಾಮಾರಿ ಇಂದ ಭಾರತ ತತ್ತರಿಸಿ ಹೋಗಿದೆ ಇದರಿಂದ ಕೇಂದ್ರ ಸರ್ಕಾರ 23,000 ಕೋಟಿ ರೂ. ತುರ್ತು ಪರಿಹಾರ ಘೋಷಣೆ ಮಾಡಿದೆ ಆರೋಗ್ಯ ಸೌಕರ್ಯವನ್ನು ಬಲಪರಿಸಲು ಯಾವುದೇ ರಾಜ್ಯ ವಾಗಲಿ ಈ ಪ್ಯಾಕೆಜ್ ಅನ್ನು ಬಳಸಿಕೊಳ್ಳಬಹುದು ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು...
- Advertisement -spot_img

Latest News

ಚೀನಾನೂ ಬೇಡಾ, ಟರ್ಕಿನೂ ಬೇಡಾ: ಭಾರತೀಯರಿಂದ ಶುರುವಾಯ್ತು ನೂತನ ಅಭಿಯಾನ

International News: ಸದ್ಯ ಭಾರತ- ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಹಲವು ಭಾರತೀಯರು ಈ ಉಗ್ರರ ದೇಶಕ್ಕೆ ಬೆಂಬಲಿಸುತ್ತಿರುವ ದೇಶಗಳಾದ ಚೀನಾ ಮತ್ತು ಟರ್ಕಿ...
- Advertisement -spot_img