Friday, November 14, 2025

ns narayanswamy

kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

ಕೋಲಾರ: ಸೋಮವಾರ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮದ ವೇಳೆ ನಡೆದ ಗದ್ದಲ ಕುರಿತು ಇಂದು ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮತ್ತು ಎಸ್ಪಿ ನಾರಾಯಣ್ ಅವರು ಸಂಸದರನ್ನು ಸಭೆಯಿಂದ ಹೊರಗೆ ತಳ್ಳಿದ್ದರ...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img