Monday, May 25, 2026

NSG

ದೆಹಲಿಯ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್‌ನಲ್ಲಿ ಬಾಂಬ್ ಇರಿಸಿರುವ ಘಟನೆ ನಡೆದಿದೆ. ಮಕರ ಸಂಕ್ರಾoತಿ ಹಬ್ಬದ ವಾತಾವರಣದಲ್ಲಿರುವ ಮಾರ್ಕೆಟ್‌ನಲ್ಲಿ ಬಾಂಬ್ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದ ಚೀಲ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಈಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಇದರ ಬಗ್ಗೆ ಗೊತ್ತಿಲ್ಲದೆ ಜನರು ಹಬ್ಬದ ಸಾಮಾಗ್ರಿಯಲ್ಲಿ ತೊಡಗಿದ್ರು. ಈ ಬ್ಯಾಗ್‌ನ ಮಾಹಿತಿ ಸಿಗುತ್ತಲೇ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img