Friday, August 7, 2026

Nsui

ವೋಟ್‌ ಚೋರಿ ವಿರುದ್ಧ NSUI ಜಾಗೃತಿ ಅಭಿಯಾನ

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಕೊಪ್ಪಳ ಘಟಕ ವತಿಯಿಂದ ವೋಟ್ ಚೋರಿ ಜಾಗೃತಿ ಕೈಗೊಳ್ಳಲಾಗಿತ್ತು. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರಲು ನಡೆಸುತ್ತಿರುವ ಮತಗಳ್ಳತನ ವಿರುದ್ಧ, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಆದೇಶದ ಮೇರೆಗೆ, NSUI ಕೊಪ್ಪಳ ಘಟಕದ ವತಿಯಿಂದ ಜಾಗೃತಿ ಅಭಿಯಾನ ಮಾಡಲಾಗಿದೆ. ಕೊಪ್ಪಳ ತಾಲೂಕಿನ ಪ್ರಥಮ ದರ್ಜೆ ಕಾಲೇಜು ಸೇರಿದಂತೆ...

ಶೂ ಪಾಲಿಷ್ ಮಾಡಿ ಪ್ರತಿಭಟನೆ

ಕರ್ನಾಟಕ ಟಿವಿ : ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಲಕ್ಷಾಂತರ ಜನ ನಿರುದ್ಯೋಗಿಗಳಾಗ್ತಿರೋದನ್ನ ಖಂಡಿಸಿ ಇಂದು ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯ್ತು. ಶೂ ಪಾಲಿಶ್ ಮಾಡಿ, ತರಕಾರಿ ಮಾರುವ ಮೂಲಕ ಎನ್ ಎಸ್ ಯು ಐ ಕಾರ್ಯಕರ್ತರು ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಮುಂದುವರೆದರೆ ದೇಶ ದಿವಾಳಿಯಾಗುತ್ತೆ ಮೋದಿ ಇನ್ನು ಅಧಿಕಾರದಲ್ಲಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img