Friday, July 11, 2025

#ntr #jrntr #nandamuri #nandamurifaily #nandamuriramakrishna

ನಂದಮೂರಿ ಕುಟುಂಬದಲ್ಲಿ ಸರಣಿ ಕಂಟಕ..!!

ನಂದಮೂರಿ ಕುಟುಂಬದಲ್ಲಿ ಸರಣಿ ಕಂಟಕ..! ನಂದಮೂರಿ ಕುಟುಂಬದಲ್ಲಿ ಸರಣಿ ದುರಂತಗಳು ನಡೆಯುತ್ತಿದ್ದು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.ಇತ್ತೀಚೆಗೆ ನಂದಮೂರಿ ತಾರಕರತ್ನ ಅವರು ಹೃದಯಾಘಾತಕ್ಕೆ ಒಳಗಾದರು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಈ ಘಟನೆ ಮಾಸುವ ಮುನ್ನ ಇದೀಗಜೂ. ಎನ್. ಟಿ. ಆರ್.ಚಿಕ್ಕಪ್ಪ ನಂದಮೂರಿ ರಾಮಕೃಷ್ಣ ಅವರಿಗೆ ಕಾರು ಅಪಘಾತಕ್ಕಿಡಾಗಿದೆ.ಮುಂಜಾನೆ ಜುಬಿಲಿ ಹಿಲ್ಸ್ ರಸ್ತೆ ಸಂಖ್ಯೆ-10ರಲ್ಲಿ...
- Advertisement -spot_img

Latest News

ರಾಜ್ಯದ ಜನತೆಗೆ ಮತ್ತೊಂದು ಉಚಿತ ಭಾಗ್ಯ – ಡಿಕೆಶಿಗೆ ಹೊಸ ಜೋಶ್!

ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ...
- Advertisement -spot_img