Monday, May 25, 2026

#ntr #jrntr #nandamuri #nandamurifaily #nandamuriramakrishna

ನಂದಮೂರಿ ಕುಟುಂಬದಲ್ಲಿ ಸರಣಿ ಕಂಟಕ..!!

ನಂದಮೂರಿ ಕುಟುಂಬದಲ್ಲಿ ಸರಣಿ ಕಂಟಕ..! ನಂದಮೂರಿ ಕುಟುಂಬದಲ್ಲಿ ಸರಣಿ ದುರಂತಗಳು ನಡೆಯುತ್ತಿದ್ದು ಅಭಿಮಾನಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.ಇತ್ತೀಚೆಗೆ ನಂದಮೂರಿ ತಾರಕರತ್ನ ಅವರು ಹೃದಯಾಘಾತಕ್ಕೆ ಒಳಗಾದರು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಈ ಘಟನೆ ಮಾಸುವ ಮುನ್ನ ಇದೀಗಜೂ. ಎನ್. ಟಿ. ಆರ್.ಚಿಕ್ಕಪ್ಪ ನಂದಮೂರಿ ರಾಮಕೃಷ್ಣ ಅವರಿಗೆ ಕಾರು ಅಪಘಾತಕ್ಕಿಡಾಗಿದೆ.ಮುಂಜಾನೆ ಜುಬಿಲಿ ಹಿಲ್ಸ್ ರಸ್ತೆ ಸಂಖ್ಯೆ-10ರಲ್ಲಿ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img