ಉತ್ತರ ಪ್ರದೇಶದ ಮೀರತ್ನ ದೌರಾಲಾ ಪ್ರದೇಶದಲ್ಲಿ ಮಹಿಳೆಯರ ಮೇಲೆ ಭೀತಿ ಹುಟ್ಟಿಸುವ ಬೆತ್ತಲೆ ಗ್ಯಾಂಗ್ ಕುರಿತು ಆತಂಕಕಾರಿ ವರದಿಗಳು ಹೊರಬಿದ್ದಿವೆ. ನಗ್ನ ಸ್ಥಿತಿಯಲ್ಲಿ ಬಂದು ಮಹಿಳೆಯರನ್ನು ನಿರ್ಜನ ಪ್ರದೇಶಗಳಿಗೆ ಎಳೆದುಕೊಂಡು ಹೋಗಲು ಯತ್ನಿಸುವ ಈ ದುಷ್ಕರ್ಮಿಗಳ ವಿರುದ್ಧ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ. ಅವರನ್ನು ಪತ್ತೆಹಚ್ಚಲು ಡ್ರೋನ್ ಕಣ್ಗಾವಲು ಹಾಗೂ ಸಮೀಪದ ಪ್ರದೇಶಗಳಲ್ಲಿ ಸಿಸಿಟಿವಿ...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...