Wednesday, July 22, 2026

#nudidante nadedidfdeve

Book Publishing ನುಡಿದಂತೆ ನಡೆದಿದ್ದೇವೆ ಕಿರುಹೊತ್ತಿಗೆ ಬಿಡುಗಡೆ:

ಧಾರವಾಡ (ಕರ್ನಾಟಕ ವಾರ್ತೆ) ಆ.15: ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಅವರು ಗಣ್ಯರೊಂದಿಗೆ ಕಾರ್ಯಕ್ರಮ ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್...
- Advertisement -spot_img

Latest News

ರಾಜ್ಯದಲ್ಲೂ ಜೋರಾದ ನೀಟ್ ಜಟಾಪಟಿ – ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ಎಸೆತ!

ನೀಟ್ ಪರೀಕ್ಷಾ ಅಕ್ರಮದ ಕಿಡಿ ಈಗ ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲದೆ ಕರ್ನಾಟಕಕ್ಕೂ ತಲುಪಿ ಭಾರಿ ದಂಗಲ್ ಎಬ್ಬಿಸಿದೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಅವರ ಬಂಧನ...
- Advertisement -spot_img