Sunday, September 13, 2026

number plate

ಮತ್ತೆ ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ: ಜೆಡಿಎಸ್ ಮುಖಂಡನ ಬಂಧನ..!

Chikkamagaluru News: Feb:26: ಜೆಡಿಎಸ್ ಎಂಎಲ್​ಸಿ ಚಿಕ್ಕಮಗಳೂರಿನ ಭೋಜೆಗೌಡರ ಕಾರಿನ ನಂಬರ್ ಪ್ಲೇಟ್ ನಕಲು ಮಾಡಿ ಅದೇ ನಂಬರ್ ನಲ್ಲಿ ಬೇರೆ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಮಂಜು...

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img