Wednesday, January 21, 2026

nurse

ಹೋಮ್ ನರ್ಸ್ ಕೆಲಸಕ್ಕೆ ಬಂದು 6 ಲಕ್ಷದ ಚಿನ್ನ ಕದ್ದ ಕಳ್ಳಿ ಅರೆಸ್ಟ್..

Hubballi News: ಹುಬ್ಬಳ್ಳಿ: ಹೋಮ್ ನರ್ಸ್ ಕೆಲಸಕ್ಕೆ ಬಂದು ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಬಳೆಗಳನ್ನು ಕದ್ದು ಪರಾರಿಯಾಗಿದ್ದ ಚಾಲಕಿ ಕಳ್ಳಿಯನ್ನು ಬಂಧನ ಮಾಡುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಾಹ್ನವಿ ಎಂಬ ಮಹಿಳೆಯು ನಗರದ ವಿದ್ಯಾನಗರ ಲಿಂಗರಾಜನಗರದ ಶಿವಾನಂದ ಕೊಟ್ಟರಶೆಟ್ಟರ್ ಇವರ ಮನೆಯಲ್ಲಿ ವಯಸ್ಸಾದ ತಾಯಿಯನ್ನು ನೋಡಿಕೊಳ್ಳಲು ಹೋಮ್ ನರ್ಸ್ ಕೆಲಸಕ್ಕೆ ಬಂದು...

ವೈಟ್ ಡಿಸ್ಚಾರ್ಜ್ ಬಗ್ಗೆ ಭಯಪಡಬೇಡಿ: ಈ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

https://youtu.be/l6Lo9w5wpyU ಹೆಣ್ಣು ಮಕ್ಕಳಿಗಿರುವ ಹಲವು ಸಮಸ್ಯೆಗಳಲ್ಲಿ ವೈಟ್ ಡಿಸ್ಚಾರ್ಜ್ ಕೂಡ ಒಂದು. ಅದು ನಾರ್ಮಲ್ ಆಗಿದ್ರು, ಕೆಲವರು ಆ ಬಗ್ಗೆ ಟೆನ್ಶನ್ ತೆಗೆದುಕೊಳ್ತಾರೆ. ಯಾಕಂದ್ರೆ ಅವರಿಗೆ ನಾರ್ಮಲ್ ವೈಟ್ ಡಿಸ್ಚಾರ್ಜ್ ಮತ್ತು ನಾರ್ಮಲ್ ಅಲ್ಲದ ವೈಟ್ ಡಿಸ್ಚಾರ್ಜ್ ಬಗ್ಗೆ ಗೊತ್ತಿರುವುದಿಲ್ಲ. ಹಾಗಾಗಿ ಇಂದು ವೈದ್ಯೆ ದೀಪ್ಶಿಕಾ ಝಾ ಮಾಹಿತಿ ನೀಡಿದ್ದಾರೆ. ಡಾ. ದೀಪ್ಶಿಕಾ ಪ್ರಕಾರ, ತಿಳಿ ಹಳದಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img