Thursday, March 12, 2026

Nutrition

ಅಡುಗೆ ಮನೆಯೆ ಪೌಷ್ಠಿಕಾಂಶದ ಶಾಲೆ.. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅದ್ಭುತ ಆಹಾರಗಳು..!

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅನೇಕ ಸಮಸ್ಯೆಗಳಿಂದ ಬಳಲುತ್ತೇವೆ. ದೈಹಿಕ ವ್ಯಾಯಾಮದ ಕೊರತೆಯೂ ಸ್ಥೂಲಕಾಯಕ್ಕೆ ಕಾರಣವಾಗಬಹುದು. ಅಲ್ಲದೆ, ಆಹಾರದ ನಿಯಮಗಳ ಬಗ್ಗೆ ಗಮನ ಹರಿಸದ ಕಾರಣ ಸಮಸ್ಯೆಗಳು ಹೆಚ್ಚಾಗುತ್ತವೆ. ಆದರೆ ಚಳಿಗಾಲದಲ್ಲಿ ಅಡುಗೆಮನೆಯಲ್ಲಿರುವ ಪವಾಡ ಆಹಾರದಿಂದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಹುದು. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದಲ್ಲದೆ, ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳೂ ಕೂಡಾ ಸಮಪಾಲಿನಲ್ಲಿ ದೊರೆಯುತ್ತದೆ...

ಪೋಷಣಾ ಅಭಿಯಾನ ಕಾರ್ಯಕ್ರಮ..!

www.karnatakatv.net: ಗುಂಡ್ಲುಪೇಟೆ: ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಭೀಮನಬೀಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೀಮನಬೀಡು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಬಿ.ಜಿ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಪೋಷಣ ಅಭಿಯಾನ ಕಾರ್ಯಕ್ರಮವನ್ನು ಮಾಡುತ್ತಿರುವುದು ತುಂಬಾ ಸಂತೋಷದ ವಿಷಯ ಕಾರ್ಯಕ್ರಮವು...

ನಮ್ಮ ಆರೋಗ್ಯ ಕಾಪಾಡಲು ಸಿರಿಧಾನ್ಯಗಳೆಷ್ಟು ಸಹಕಾರಿ?

www.karnatakatv.net :ಬೆಂಗಳೂರು: ನೀವ್ ಬಿಡಿ ಆಗಿನ್ ಕಾಲದ ಫುಡ್ ತಿಂದೋರು ಅದಕ್ಕೆ ಈಗಲೂ ಇಷ್ಟು ಆರೋಗ್ಯವಾಗಿದ್ದೀರ. ಆದ್ರೆ ನಾವ್ ನೋಡಿ ಎಲ್ಲಾ ಕಲಬರೆಕೆ ಫುಡ್ ತಿಂದು ಈಗಲೇ ಹೀಗಾಗಿದ್ದೀವಿ. ಇನ್ನು ಮುಂದೆ ಹೇಗೋ ಅನ್ನೋದು ಅನ್ನೋದು ಈಗಿನ ಜರೇಷನ್ ನವರ ಮಾತು. ಹೌದು, ನಾವು ತಿಂತಿರೋ ಆಹಾರದಲ್ಲಿ ಸಾರವೇ ಇಲ್ಲ ಅನ್ನೋದು ನಮ್ಗೆಲ್ಲಾ ಗೊತ್ತು....
- Advertisement -spot_img

Latest News

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಕರೆ, ಕಲಾಪ ನಿಲ್ಲಿಸಿ ಆಚೆ ಬಂದ ವಕೀಲರು

Mandya News: ಮತ್ತೆ ಮಂಡ್ಯ ಕೋರ್ಟ್‌ಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಈ ಕಾರಣಕ್ಕೆ ವಕೀಲರು ಕೋರ್ಟ್ ಕಲಾಪ ನಿಲ್ಲಿಸಿ ಆಚೆ ಬಂದಿದ್ದಾರೆ. ಸದ್ಯ ಕೋರ್ಟ್...
- Advertisement -spot_img