ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಹೋಗುತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವಳ್ಳ ಮದ್ಯಾಹ್ನದ ಬಿಸಿ ಊಟ ವಿತರಿಸುತ್ತಿರುವ ಸರ್ಕಾರ, ಮಾತೃ ಪೂರ್ಣ ಯೋಜನೆಯನ್ನು ಜಾರಿಗೆ ತಂದು ಗರ್ಭಿಣಿ ಮಹಿಳೆಯರಿಗೆ ಮೊಟ್ಟೆ, ತರಕಾರಿ ಸಹಿತ ಪೌಷ್ಟಿಕ ಆಹಾರ ನೀಡುತ್ತಿದೆ. ಇನ್ನೊಂದು ಹೆಜ್ಜೆ ಮುಂದೆ ಇಟ್ಟಿರುವ ಕೇಂದ್ರ ಸರ್ಕಾರ ಹೊಸ ಯೋಜನೆಯ ಮೂಲಕ ಅನಾಥವಾಗಿರುವ ವೃದ್ಧರಿಗೆ ಮದ್ಯಾಹ್ನದ ಬಿಸಿ ಊಟ...
News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...