Thursday, July 31, 2025

ny gopalakr

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img