Thursday, July 30, 2026

ny gopalakr

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img